ಕೊಟ್ಟಾಯಂ:ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಕೇರಳದ ಯುವತಿ ಹಾದಿಯಾಳ ತಂದೆ ಕೆ.ಎಂ. ಅಶೋಕನ್ ಮಂಗಳವಾರ ಬಿಜೆಪಿ ಸೇರಿದ್ದಾರೆ.
ಹಾದಿಯಾ ಮತ್ತು ಆಕೆಯ ಕುಟುಂಬ ಸದಸ್ಯರು ಹಲವು ದಶಕಗಳಿಂದ ಸಿಪಿಐ ಕಟ್ಟಾ ಬೆಂಬಲಿಗರಾಗಿದ್ದರು. ಭಾನುವಾರ ಶಬರಿಮಲೆ ರಕ್ಷಣಾ ಸಮಾವೇಶದಲ್ಲಿ ಅಶೋಕನ್ ಅವರು ಬಿಜೆಪಿ ಸೇರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.