ADVERTISEMENT

Video | ಸುದ್ದಿ ಸಂಚಯ: ಸೋಮವಾರ, 06 ಜೂನ್ 2022

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 12:49 IST
Last Updated 6 ಜೂನ್ 2022, 12:49 IST

ನೋಟುಗಳಲ್ಲಿ ಗಾಂಧೀಜಿ ಚಿತ್ರ ಬದಲಿಸುವ ಪ್ರಸ್ತಾವ ಇಲ್ಲ ಎಂದು ಆರ್‌ಬಿಐ ಸ್ಪಷ್ಟನೆ, ಬಿಜೆಪಿಯ ದ್ವೇಷ ರಾಜಕಾರಣದಿಂದ ಭಾರತದ ಮಾನ ಹರಾಜು ಎಂದು ಟೀಕಿಸಿದ ಕಾಂಗ್ರೆಸ್, ನೈಜೀರಿಯಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 50 ಜನ ಸಾವು, ವಿಶ್ವ ಚಾಂಪಿಯನ್ ಕಾರ್ಲ್‌ಸನ್‌ ಮಣಿಸಿದ ವಿಶ್ವನಾಥನ್ ಹಾಗೂ ಇನ್ನಷ್ಟು ಸುದ್ದಿಗಳು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.