ADVERTISEMENT

ನೋಡಿ: News Bulletin | ಸುದ್ದಿ ಸಂಚಯ | ಶುಕ್ರವಾರ, ಸೆಪ್ಟೆಂಬರ್ 16, 2022

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 13:18 IST
Last Updated 16 ಸೆಪ್ಟೆಂಬರ್ 2022, 13:18 IST

ಶಾಂಘೈ ಶೃಂಗದಲ್ಲಿ ಮೋದಿ–ಜಿನ್‌ಪಿಂಗ್‌ ಮುಖಾಮುಖಿ, ಸೇನಾ ಆವರಣದ ಗೋಡೆ ಕುಸಿತ, 9 ಮಂದಿ ಸಾವು, ಎಎಪಿ ಮಾನ್ಯತೆ ರದ್ದು ಕೋರಿ ಚುನಾವಣಾ ಆಯೋಗಕ್ಕೆ ಪತ್ರ, ಕರ್ನಾಟಕವೂ ಸೇರಿ ದೇಶದ 40 ಕಡೆ ಇ.ಡಿ ದಾಳಿ, ರಾಜ್ಯದಲ್ಲಿರುವುದು ನಿರ್ಲಜ್ಜ ಸರ್ಕಾರ ಎಂದ ಪ್ರಣವಾನಂದ ಸ್ವಾಮೀಜಿ, ಮುಂದಿನ ವಾರ ಬಿಜೆಪಿ ಸೇರಲಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೇರಿದಂತೆ ಮತ್ತಷ್ಟು ಸುದ್ದಿಗಳು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT