ADVERTISEMENT

ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು | 2022 ಮಾರ್ಚ್ 03

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 13:39 IST
Last Updated 3 ಮಾರ್ಚ್ 2022, 13:39 IST

ರಷ್ಯಾಗೆ ಯುದ್ಧ ನಿಲ್ಲಿಸಿ ಎಂದು ನಾವು ಹೇಳಲು ಸಾಧ್ಯವೇ? ಎಂದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ಬೊಮ್ಮಾಯಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ವಿರುದ್ಧ ನಿರ್ಣಯ ಎಂದ ಕುಮಾರಸ್ವಾಮಿ, ರಷ್ಯಾ ವಿರುದ್ಧದ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ 141 ಮತ, ಮತ್ತಷ್ಟು ಸುದ್ದಿಗಳು...

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.