ತಿರುವನಂತಪುರ: ವಿಧಾನಸಭಾ ಅಧಿವೇಶನ ವೇಳೆ ನಡೆದ ಗದ್ದಲ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ದೂರನ್ನು ರದ್ದುಗೊಳಿಸುವಂತೆ ಕೋರಿ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆಡಳಿತಾರೂಢ ಎಲ್ಡಿಎಫ್ಗೆ ಹಿನ್ನಡೆಯಾದಂತಾಗಿದೆ.
‘ಸಚಿವ ಹಾಗೂ ಇತರ ಐವರು ಆರೋಪಿಗಳು ನವೆಂಬರ್ 22ರಂದು ಕೋರ್ಟ್ಗೆ ಹಾಜರಾಗಬೇಕು’ ಎಂದು ನ್ಯಾಯಾಧೀಶರು ನಿರ್ದೇಶನ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.