ADVERTISEMENT

ಶಬರಿಮಲೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಸೀಳಬೇಕು: ಕೊಲ್ಲಂ ತುಳಸಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 11:02 IST
Last Updated 12 ಅಕ್ಟೋಬರ್ 2018, 11:02 IST
ಕೊಲ್ಲಂ ತುಳಸಿ
ಕೊಲ್ಲಂ ತುಳಸಿ   

ತಿರುವನಂತಪುರಂ: ಶಬರಿಮಲೆಗೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಎರಡು ಭಾಗವಾಗಿ ಸೀಳಬೇಕು ಎಂದು ಮಲಯಾಳಂ ಸಿನಿಮಾ ನಟ ಕೊಲ್ಲಂ ತುಳಸಿ ಹೇಳಿದ್ದಾರೆ.ಕೊಲ್ಲಂ ಜಿಲ್ಲೆಯ ಚವರ ಎಂಬಲ್ಲಿ ನಡೆದ ವಿಶ್ವಾಸ ಸಂರಕ್ಷಣಾ ಜಾಥಾದಲ್ಲಿ ತುಳಸಿ ಈ ರೀತಿ ಗುಡುಗಿದ್ದಾರೆ.

ಶಬರಿಮಲೆಗೆ ಹೋಗುವ ಮಹಿಳೆಯರನ್ನು ಎರಡಾಗಿ ಸೀಳಿ ಒಂದು ಭಾಗವನ್ನು ದೆಹಲಿಗೂ ಇನ್ನೊಂದು ಭಾಗವನ್ನು ಪಿಣರಾಯಿ ವಿಜಯನ್ ಅವರ ಕೋಣೆಗೆ ಕಳಿಸಿಕೊಡಬೇಕು. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT