ADVERTISEMENT

ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣ: ಜಾಮೀನು ಪಡೆದ ಆಶಿಶ್‌ ಮಿಶ್ರಾ ಬಿಡುಗಡೆ

ಪಿಟಿಐ
Published 27 ಜನವರಿ 2023, 22:59 IST
Last Updated 27 ಜನವರಿ 2023, 22:59 IST
ಆಶಿಶ್‌ ಮಿಶ್ರಾ
ಆಶಿಶ್‌ ಮಿಶ್ರಾ   

ಲಖೀಂಪುರ ಖೀರಿ: ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ, ಲಖೀಂಪುರ ಖೀರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಅವರನ್ನು ಜೈಲಿನಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು.

‘ಸೆಷನ್ಸ್‌ ಕೋರ್ಟ್‌ನಿಂದ ಬಿಡುಗಡೆ ಆದೇಶ ಕೈಸೇರಿದ ಹಿನ್ನೆಲೆಯಲ್ಲಿ, ಆಶಿಶ್‌ ಮಿಶ್ರಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು’ ಎಂದು ಖೇರಿ ಜಿಲ್ಲಾ ಕಾರಾಗೃಹದ ಹಿರಿಯ ಎಸ್ಪಿ ವಿಪಿನ್‌ಕುಮಾರ್‌ ಮಿಶ್ರಾ ಹೇಳಿದ್ದಾರೆ.

ಸುಪ್ರೀಂಕೋರ್ಟ್‌ ಬುಧವಾರ ಮಿಶ್ರಾ ಅವರಿಗೆ ಎಂಟು ವಾರಗಳ ಮಧ್ಯಂತರ ಜಾಮೀನು ನೀಡಿತ್ತು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.