ADVERTISEMENT

ಎಲ್‌ಇಟಿ ಉಗ್ರನ ಹತ್ಯೆ, ಪೊಲೀಸ್‌ ಹುತಾತ್ಮ

ಪಿಟಿಐ
Published 21 ಆಗಸ್ಟ್ 2019, 20:16 IST
Last Updated 21 ಆಗಸ್ಟ್ 2019, 20:16 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಎಲ್‌ಇಟಿ ಉಗ್ರ ಹತನಾಗಿದ್ದಾನೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ವಿಶೇಷ ಪೊಲೀಸ್‌ ಅಧಿಕಾರಿ (ಎಸ್‌ಪಿಒ) ಬಿಲಾಲ್‌ ಅಹಮ್ಮದ್‌ ಹುತಾತ್ಮ ಪೊಲೀಸ್‌ ಅಧಿಕಾರಿ. ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT