ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಆಯೋಜನೆಗೊಂಡಿರುವ ಮಹಾಕುಂಭ ಮೇಳದಲ್ಲಿ ಪವಿತ್ರ ಸಂಗಮಕ್ಕೆ ಕೈಮುಗಿದ ಭಕ್ತರು
ಪಿಟಿಐ ಚಿತ್ರ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಎಸ್. ಸೋಮನಾಥ್ ಅವರು ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡರು
ಆಂಧ್ರಪ್ರದೇಶ ಉಪಮುಖ್ಯಮಂತ್ರಿಯೂ ಆಗಿರುವ ನಟ ಪವನ್ ಕಲ್ಯಾಣ್ ಅವರು ಪತ್ನಿ ಸಹಿತ ಕುಂಭಮೇಳದಲ್ಲಿ ಪಾಲ್ಗೊಂಡರು
ಕುಂಭಮೇಳದಲ್ಲಿ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್
ತೆಲುಗು ನಟ ವಿಜಯ್ ದೇವರಕೊಂಡ ಅವರಿಂದ ಪವಿತ್ರ ಸಂಗಮಕ್ಕೆ ನಮನ
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಂದ ತ್ರಿವೇಣಿ ಸಂಗಮಕ್ಕೆ ನಮನ
ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರಿಂದ ಸಂಗಮದಲ್ಲಿ ಸ್ನಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.