ADVERTISEMENT

ಮಹಾರಾಷ್ಟ್ರ: ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ ₹700 ನೀಡಲು ಸಚಿವ ಸಂಪುಟ ತೀರ್ಮಾನ

ಏಜೆನ್ಸೀಸ್
Published 24 ನವೆಂಬರ್ 2020, 13:45 IST
Last Updated 24 ನವೆಂಬರ್ 2020, 13:45 IST
ಉದ್ದವ್‌ ಠಾಕ್ರೆ
ಉದ್ದವ್‌ ಠಾಕ್ರೆ    

ಮುಂಬೈ: ರೈತರಿಗೆ ಒಂದು ಕ್ವಿಂಟಲ್‌ ಭತ್ತಕ್ಕೆ ಹೆಚ್ಚುವರಿಯಾಗಿ ₹700 ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.

ಮಂಗಳವಾರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಸಿಂಧುದುರ್ಗ್ ಜಿಲ್ಲೆಯಲ್ಲಿ 100 ಆಸನಗಳ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.