ಠಾಣೆ: ಠಾಣೆ ಜಿಲ್ಲೆಯ ನವಿ ಮುಂಬೈ ಮತ್ತು ಕಲ್ಯಾಣ್ ಡೊಂಬಿವಲಿಯ ಹಲವು ಮಂದಿ ಮಾಜಿ ಕಾರ್ಪೊರೇಟರ್ಗಳು ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣಕ್ಕೆ ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ್ ಡೊಂಬಿವಲಿ ಮುನ್ಸಿಪಲ್ ಕಾರ್ಪೊರೇಷನ್ನ ಶಿವಸೇನಾದ 38 ಮಂದಿ ಮಾಜಿ ಕಾರ್ಪೊರೇಟರ್ಗಳ ಪೈಕಿ 40 ಮಂದಿ ಹಾಗೂ ನವಿ ಮುಂಬೈನ ಶೀವಸೇನಾದ 38 ಮಂದಿ ಮಾಜಿ ಕಾರ್ಪೊರೇಟರ್ಗಳ ಪೈಕಿ 32 ಮಂದಿ ಶಿಂಧೆ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.