ADVERTISEMENT

ಸಂಕ್ರಾಂತಿ ಸಂಭ್ರಮ: ತಮಿಳುನಾಡಿನಲ್ಲಿ ಜಲ್ಲಿಕಟ್ಟು

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 7:37 IST
Last Updated 15 ಜನವರಿ 2020, 7:37 IST

ತಮಿಳುನಾಡು: ಮದುರೈನ ಅವಣಿಯಪುರಂನಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಜಲ್ಲಿಕಟ್ಟು ನಡೆಯಿತು. ಸುಮಾರು 700 ಎತ್ತುಗಳು, 730 ಜನ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.