ADVERTISEMENT

ದೆಹಲಿ ಮುಖ್ಯಮಂತ್ರಿ ಪುತ್ರಿಗೆ ಬೆದರಿಕೆ ಆರೋಪಿ ವಶಕ್ಕೆ

ಪಿಟಿಐ
Published 15 ಜನವರಿ 2019, 19:06 IST
Last Updated 15 ಜನವರಿ 2019, 19:06 IST

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಪುತ್ರಿಯನ್ನು ಅಪಹರಿಸುವುದಾಗಿ ಇ-ಮೇಲ್ ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ವಿಕಾಸ್‌ ರಾಯ್ಬಿಹಾರದ ಸಮಸ್ತಿಪುರ ನಿವಾಸಿ. ಈತ ಸ್ಮರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾನೆ.

ಇ–ಮೇಲ್‌ ಮಾಡಲು ಬಳಸಿದ್ದ ಫೋನ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಜನವರಿ 9ರಂದು ಮುಖ್ಯಮಂತ್ರಿ ಕಚೇರಿಗೆ ಬೆದರಿಕೆಯ ಇ–ಮೇಲ್‌ ಬಂದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.