ADVERTISEMENT

ಸರ್ವಪಕ್ಷ ಸಭೆಗೆ ಪಿಎಂಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2018, 19:51 IST
Last Updated 22 ಡಿಸೆಂಬರ್ 2018, 19:51 IST

ಕೊಯಮತ್ತೂರು: ಮೇಕೆದಾಟು ಯೋಜನೆ ಸಂಬಂಧ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆಯುವಂತೆ ಪಿಎಂಕೆ ಶನಿವಾರ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಮೇಕೆದಾಟು ಯೋಜನೆ ವಿಷಯದಲ್ಲಿ ಕರ್ನಾಟಕದ ನಿಲುವನ್ನು ವಿರೋಧಿಸಿ ತಮಿಳುನಾಡಿನ ಎಲ್ಲ ಶಾಸಕರು ಮತ್ತು ಸಂಸದರು ಸಂಸತ್‌ ಎದುರು ಪ್ರತಿಭಟನೆ ನಡೆಸುವಂತೆ ಪಿಎಂಕೆ ಯುವ ಘಟಕದ ಅಧ್ಯಕ್ಷ ಮತ್ತು ಸಂಸದ ಅನ್ಬುಮಣಿ ರಾಮದಾಸ್‌ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT