ADVERTISEMENT

ದೇಗುಲಕ್ಕೆ ಭೇಟಿ ನೀಡಿದ ಬಂಡಾಯ ಶಾಸಕರು

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 19:09 IST
Last Updated 12 ಜುಲೈ 2019, 19:09 IST

ಮುಂಬೈ: ಮುಂಬೈಯಲ್ಲಿ ಬೀಡುಬಿಟ್ಟಿರುವ ಕರ್ನಾಟಕದ 14 ಬಂಡಾಯ ಶಾಸಕರ ಪೈಕಿ ನಾಲ್ವರು ಶುಕ್ರವಾರ ಇಲ್ಲಿನ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಶಾಸಕರಾದ ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌, ಶಿವರಾಮ ಹೆಬ್ಬಾರ್‌ ಮತ್ತು ಬಿ.ಸಿ. ಪಾಟೀಲ್‌ ದೇವಾಲಯಕ್ಕೆ ಭೇಟಿ ನೀಡಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT