ಮೊರ್ಬಿ, ಗುಜರಾತ್: ತೂಗುಸೇತುವೆ ಕುಸಿತ ಪ್ರಕರಣದಲ್ಲಿ ಬಂಧಿಸಲಾಗಿರುವ ಒಂಬತ್ತು ಆರೋಪಿಗಳ ಪೈಕಿ ಎಂಟು ಜನರ ಜಾಮೀನು ಅರ್ಜಿಗಳನ್ನು ಇಲ್ಲಿನ ಕೋರ್ಟ್ ಬುಧವಾರ ತಿರಸ್ಕರಿಸಿತು.
ಅರ್ಜಿಗಳ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಸಿ.ಜೋಶಿ, ‘ಒಂಬತ್ತನೇ ಆರೋಪಿ ದೇವಾಂಗ ಪರ್ಮಾರ ಅವರ ಜಾಮೀನು ಅರ್ಜಿ ಕುರಿತು ಗುರುವಾರ (ನ.24) ಆದೇಶ ಹೊರಡಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.