ADVERTISEMENT

ಹಿಂದೂ ಮುಖಂಡನ ಗುಂಡಿಕ್ಕಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 19:17 IST
Last Updated 18 ಅಕ್ಟೋಬರ್ 2019, 19:17 IST

ಲಖನೌ: ಹಿಂದೂ ಮಹಾಸಭಾದ ಮುಖಂಡ ಕಮಲೇಶ್ ತಿವಾರಿ ಅವರನ್ನು ಉತ್ತರಪ್ರದೇಶದಲ್ಲಿ ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಖುರ್ಷೀದ್‌ ಬಾಘ್ ಪ್ರದೇಶದಲ್ಲಿರುವ ಕಚೇರಿಗೆ ಸಿಹಿ ಹಂಚುವ ನೆಪದಲ್ಲಿ ಬಂದಿದ್ದ ಇಬ್ಬರು ಯುವಕರು ಬಾಕ್ಸ್‌ನಲ್ಲಿ ಪಿಸ್ತೂಲ್‌ ತಂದು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ.

ಹತ್ಯೆ ಆರೋಪಿಗಳ ಬಂಧನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.