ನವದೆಹಲಿ:ಕಚೇರಿ ಖಾಲಿ ಮಾಡಬೇಕು ಎಂಬ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ನ್ಯಾಷನಲ್ ಹೆರಾಲ್ಡ್ನ ಪ್ರಕಾಶನ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಸಲ್ಲಿಸಿದ್ದ ಮನವಿ ಸಂಬಂಧ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ರಾಜೇಂದ್ರ ಮೆನನ್ ಮತ್ತು ವಿ.ಕೆ.ರಾವ್ ಅವರನ್ನು ಒಳಗೊಂಡ ಪೀಠ ಫೆ.18ರಂದು ಆದೇಶವನ್ನು ಕಾದಿರಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.