ನವದೆಹಲಿ : ಪೂರ್ವ ಲಡಾಖ್ನಲ್ಲಿ ಗಡಿ ಬಿಕ್ಕಟ್ಟು ಉಲ್ಬಣಿಸಿದ ಬೆನ್ನಲ್ಲೇ ಚೀನಾಕ್ಕೆ ಸ್ಪಷ್ಟ ಸಂದೇಶ ನೀಡಲು ಭಾರತವು ಹಿಂದೂ ಮಹಾಸಾಗರದಲ್ಲಿ ಮುಂಚೂಣಿ ಸಮರನೌಕೆಗಳು ಹಾಗೂ ಜಲಾಂತರ್ಗಾಮಿಗಳನ್ನು ನಿಯೋಜಿಸಿತ್ತು ಎಂದು ರಕ್ಷಣಾ ಸಚಿವಾಲಯದ ಮೂಲಗಳು ಬುಧವಾರ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.