ADVERTISEMENT

ರೈಲ್ವೆಗೆ ಕ್ಲೀನ್‌ಚಿಟ್

ಪಿಟಿಐ
Published 22 ನವೆಂಬರ್ 2018, 16:55 IST
Last Updated 22 ನವೆಂಬರ್ 2018, 16:55 IST

ನವದೆಹಲಿ: ಕಳೆದ ತಿಂಗಳು ಅಮೃತಸರದಲ್ಲಿ ರೈಲು ಹರಿದು 60 ಜನರು ಮೃತಪಟ್ಟಿದ್ದ ಘಟನೆಯಲ್ಲಿ ರೈಲ್ವೆ ಇಲಾಖೆಗೆ ಕ್ಲೀನ್‌ಚಿಟ್ ನೀಡಲಾಗಿದೆ.

ಜನರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತರು ತಿಳಿಸಿದ್ದಾರೆ.

ದಸರಾ ಕಾರ್ಯಕ್ರಮ ವೀಕ್ಷಿಸಲು ರೈಲ್ವೆ ಹಳಿ ಮೇಲೆ ಜನರು ಸೇರಿದ್ದರಿಂದ ರೈಲು ಅವರ ಮೇಲೆ ಹರಿದಿತ್ತು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.