ನವದೆಹಲಿ:ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸಿದ್ದರೂ ಕೆಲವರು ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಮದಾಸ್ಅಠವಳೆ ಹೇಳಿದ್ದಾರೆ.
ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನೇ ಸರಿಯಾಗಿ ನಿರ್ವಹಣೆ ಮಾಡದ ರಾಹುಲ್ ಗಾಂಧಿ ಇಡೀ ರಾಷ್ಟ್ರವನ್ನು ಹೇಗೆ ಅಳುತ್ತಾರೆ. ಅದರಿಂದಾಗಿ ಅವರು ಅಮೇಥಿಯಲ್ಲಿ ಸೋಲು ಕಾಣಬೇಕಾಯಿತು ಎಂದು ಕೇಂದ್ರ ಸಚಿವ ರಾಮದಾಸ್ ಹೇಳಿದ್ದಾರೆ.
ಇದನ್ನೂ ಓದಿ..ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಳೆ ಮೇಲೆ ಹಲ್ಲೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.