ADVERTISEMENT

'ರತ್ನಭಂಡಾರ’ದ ಒಳಗೆ ಸುರಂಗವಿಲ್ಲ: ಎಎಸ್‌ಐ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 14:12 IST
Last Updated 29 ಜುಲೈ 2025, 14:12 IST
....
....   

ಪುರಿ: ಪುರಿ ಜಗನ್ನಾಥ ದೇವಾಲಯದ ‘ರತ್ನಭಂಡಾರ’ದ ಒಳಗೆ ಯಾವುದೇ ಸುರಂಗವಿಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಮಂಗಳವಾರ ಹೇಳಿದೆ.

ರಹಸ್ಯ ಸುರಂಗವಿಲ್ಲ ಎಂಬ ವಿಚಾರ 2024 ಸಪ್ಟೆಂಬರ್‌ನಲ್ಲಿ ನಡೆದ ಜಿಪಿಆರ್‌ ಸರ್ವೆಯಿಂದ ದೃಢಪಟ್ಟಿದೆ. ಸರ್ವೆಯ ಬಳಿಕ ರತ್ನಭಂಡಾರದ ಸಂರಕ್ಷಣಾ ಕಾರ್ಯವನ್ನು ಆರಂಭಿಸಲಾಯಿತು ಎಂದು ಎಎಸ್‌ಐ ‘ಎಕ್ಸ್’ ಮೂಲಕ ತಿಳಿಸಿದೆ.

‘ರತ್ನಭಂಡಾರ’ದ ಪುನರ್‌ನಿರ್ಮಾಣ ಮತ್ತು ದುರಸ್ಥಿ ಕಾರ್ಯವು ಇತ್ತೀಚೆಗಷ್ಟೇ ಪೂರ್ಣಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.