ನವದೆಹಲಿ: ಹಣ ಅಕ್ರಮ ವರ್ಗಾವಣೆ, ಸಿಬ್ಬಂದಿಯ ಫೋನ್ ಕದ್ದಾಲಿಕೆ ಪ್ರಕರಣಗಳನ್ನು ಎದುರಿಸುತ್ತಿರುವ ರಾಷ್ಟ್ರೀಯ ಷೇರುಪೇಟೆಯ (ಎನ್ಎಸ್ಇ) ಮಾಜಿ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಅವರು ಈ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.