ADVERTISEMENT

ಆಕ್ಸಿಜನ್‌ ಎಕ್ಸ್‌ಪ್ರೆಸ್‌: ರಾಜ್ಯಕ್ಕೆ 6 ಕಂಟೇನರ್‌ ಆಮ್ಲಜನಕ: ಪಿಯೂಷ್ ಗೋಯಲ್

​ಪ್ರಜಾವಾಣಿ ವಾರ್ತೆ
Published 10 ಮೇ 2021, 8:13 IST
Last Updated 10 ಮೇ 2021, 8:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಂಚಿ: ಟಾಟಾನಗರದಿಂದ ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ ಎಂದು ರೈಲ್ವೆ ಸಚಿವ ಪಿಯೂಷ್‌ಗೋಯಲ್‌ ಟ್ವೀಟ್‌ ಮಾಡಿದ್ದಾರೆ.

ರಾಜ್ಯಕ್ಕೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲಿನ ಮೂಲಕ ಆಮ್ಲಜನಕವನ್ನು ಪೂರೈಕೆ ಮಾಡುತ್ತಿದೆ. ಒಟ್ಟು 6 ಕಂಟೇನರ್‌ಗಳಲ್ಲಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ.

ಇದರಿಂದ ರಾಜ್ಯದಲ್ಲಿನ ಕೋವಿಡ್‌ ಪೀಡಿತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪಿಯೂಷ್‌ಗೊಯಲ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.