ಶ್ರೀನಗರ: ಪಾಕಿಸ್ತಾನ ಸೈನಿಕರು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರ್ನಹ್ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮಉಲ್ಲಂಘಿಸಿದೆ.
ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ದಾಳಿ ನಡೆಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.