ADVERTISEMENT

ಪೆಟ್ರೋಲ್‌ ಬಾಂಬ್‌ ದಾಳಿ: ಇಬ್ಬರು ಎಸ್‌ಡಿಪಿಐ ಕಾರ್ಯಕರ್ತರ ಸೆರೆ

ಪಿಟಿಐ
Published 25 ಸೆಪ್ಟೆಂಬರ್ 2022, 14:24 IST
Last Updated 25 ಸೆಪ್ಟೆಂಬರ್ 2022, 14:24 IST
.
.   

ಕೊಯಮತ್ತೂರು(ತಮಿಳುನಾಡು): ಬಿಜೆಪಿ ಮತ್ತು ಹಿಂದೂ ಮುಖಂಡರ ಮನೆಗಳಿಗೆ ಪೆಟ್ರೋಲ್‌ ಬಾಂಬ್‌ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಎಸ್‌ಡಿಪಿಐ ಕಾರ್ಯಕರ್ತರನ್ನು ಇಲ್ಲಿನ ಪೊಲೀಸರುಭಾನುವಾರ ಬಂಧಿಸಿದ್ದಾರೆ.

ಜೆಸುರಾಜ್‌ ಮತ್ತು ಇಲಿಯಾಸ್‌ ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೋಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT