ನವದೆಹಲಿ : ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ಮುಖಂಡ ಹಾಗೂ 1984ರ ಸಿಖ್ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಸಂಬಂಧ ಹೋರಾಡಿದ್ದ ಎಚ್.ಎಸ್.ಫೂಲ್ಕಾ ಪಕ್ಷಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಫೂಲ್ಕಾ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.