ADVERTISEMENT

ದೀಪಾವಳಿಯು ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸೌಭಾಗ್ಯ ತರಲಿ: ಮೋದಿ ಶುಭಾಶಯ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 7:58 IST
Last Updated 4 ನವೆಂಬರ್ 2021, 7:58 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಮೃದ್ಧಿ, ಸೌಭಾಗ್ಯವನ್ನು ತರಲಿ ಎಂಬುದು ನನ್ನ ಹಾರೈಕೆ ಎಂದಿದ್ದಾರೆ.

ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾದ ದೀಪಾವಳಿಯು ರಾವಣನನ್ನು ಸೋಲಿಸಿದ ನಂತರ ಭಗವಾನ್ ರಾಮನು ತನ್ನ ಪತ್ನಿ ಸೀತಾ ಮತ್ತು ಸಹೋದರ ಲಕ್ಷ್ಮಣನೊಂದಿಗೆ ಅಯೋಧ್ಯೆಗೆ ಹಿಂದಿರುಗಿದನೆಂದು ನಂಬಲಾದ ದಿನಕ್ಕೆ ಸಂಬಂಧಿಸಿದೆ. ಜೊತೆಗೆ, ಕೆಟ್ಟದ್ದರ ಮೇಲೆ ಒಳ್ಳೆಯತನದವಿಜಯದ ಆಚರಣೆಯಾಗಿ ಸಂಭ್ಡುಿಸಲಾಗುತ್ರದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.