ನವದೆಹಲಿ: ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನಿವೃತ್ತ ಸೇನಾ ಅಧಿಕಾರಿ ಅನಿಲ್ ಕಬೋತ್ರಾ ಅವರು ಈ ಅರ್ಜಿ ಸಲ್ಲಿಸಿ, ಕಾಯ್ದೆಯ ಸೆಕ್ಷನ್ 2, 3 ಮತ್ತು 4 ಭಾರತದ ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಧಾರ್ಮಿಕ ಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಟ್ ಆಫ್ ದಿನಾಂಕವನ್ನು ನಿಗದಿ ಮಾಡಿದೆ. ಅದಕ್ಕಾಗಿ 1947ರ ಆಗಸ್ಟ್ 15ರ ದಿನಾಂಕ ಗುರುತು ಮಾಡಿದೆ ಎಂದು ಆರೋಪಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.