ADVERTISEMENT

ಆಂಧ್ರ ಪ್ರದೇಶದಲ್ಲಿ ₹15,233 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ

ಪಿಟಿಐ
Published 12 ನವೆಂಬರ್ 2022, 9:11 IST
Last Updated 12 ನವೆಂಬರ್ 2022, 9:11 IST
ನರೇಂದ್ರ ಮೋದಿವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ₹15,233 ಕೋಟಿ ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.  ಇದರಂತೆ ₹2,917 ಕೋಟಿ ವೆಚ್ಚದ ಒಎನ್‌ಜಿಸಿಯ ಯು-ಫೀಲ್ಡ್ ಆನ್‌ಶೋರ್ ಡೀಪ್ ವಾಟರ್ ಬ್ಲಾಕ್ ಯೋಜನೆಯನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.  ಆಂಧ್ರಪ್ರದೇಶ ಯೂನಿವರ್ಸಿಟಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಯೋಜನೆಗಳನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಬಿಶ್ವಭೂಷಣ ಹರಿಚಂದನ್, ಮುಖ್ಯಮಂತ್ರಿ ವೈ.ಎಸ್. ಜಗನಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.  ₹3,778 ಕೋಟಿ ವೆಚ್ಚದಲ್ಲಿ ಆರು ಪಥದ ಗ್ರೀನ್‌ಪೀಲ್ಡ್ ರಾಯ್‌ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್‌ನ ಆಂಧ್ರಪ್ರದೇಶದ ವಿಭಾಗಕ್ಕೆ ಶಿಲಾನ್ಯಾಸ ನೆರವೇರಿಸಿದರು.  ಪ್ರಧಾನಿಯವರು ಶ್ರೀಕಾಕುಳಂ-ಗಣಪತಿ ಕಾರಿಡಾರ್‌ನ ಭಾಗವಾಗಿ ₹200 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಎನ್‌ಎಚ್-326ಎ ನರಸನ್ನಪೇಟೆ-ಪಥಪಟ್ಟಣಂ ವಿಭಾಗವನ್ನು ಉದ್ಘಾಟಿಸಿದರು.
ನರೇಂದ್ರ ಮೋದಿವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ₹15,233 ಕೋಟಿ ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದರಂತೆ ₹2,917 ಕೋಟಿ ವೆಚ್ಚದ ಒಎನ್‌ಜಿಸಿಯ ಯು-ಫೀಲ್ಡ್ ಆನ್‌ಶೋರ್ ಡೀಪ್ ವಾಟರ್ ಬ್ಲಾಕ್ ಯೋಜನೆಯನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಆಂಧ್ರಪ್ರದೇಶ ಯೂನಿವರ್ಸಿಟಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಯೋಜನೆಗಳನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಬಿಶ್ವಭೂಷಣ ಹರಿಚಂದನ್, ಮುಖ್ಯಮಂತ್ರಿ ವೈ.ಎಸ್. ಜಗನಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ₹3,778 ಕೋಟಿ ವೆಚ್ಚದಲ್ಲಿ ಆರು ಪಥದ ಗ್ರೀನ್‌ಪೀಲ್ಡ್ ರಾಯ್‌ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್‌ನ ಆಂಧ್ರಪ್ರದೇಶದ ವಿಭಾಗಕ್ಕೆ ಶಿಲಾನ್ಯಾಸ ನೆರವೇರಿಸಿದರು. ಪ್ರಧಾನಿಯವರು ಶ್ರೀಕಾಕುಳಂ-ಗಣಪತಿ ಕಾರಿಡಾರ್‌ನ ಭಾಗವಾಗಿ ₹200 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಎನ್‌ಎಚ್-326ಎ ನರಸನ್ನಪೇಟೆ-ಪಥಪಟ್ಟಣಂ ವಿಭಾಗವನ್ನು ಉದ್ಘಾಟಿಸಿದರು.   

ವಿಶಾಖಪಟ್ಟಣ:ಆಂಧ್ರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ₹15,233 ಕೋಟಿ ಮೊತ್ತದ ಹಲವು ಅಭಿವೃದ್ಧಿಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇದರಂತೆ ₹2,917 ಕೋಟಿ ವೆಚ್ಚದ ಒಎನ್‌ಜಿಸಿಯ ಯು-ಫೀಲ್ಡ್ ಆನ್‌ಶೋರ್ ಡೀಪ್ ವಾಟರ್ ಬ್ಲಾಕ್ ಯೋಜನೆಯನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.

ಆಂಧ್ರಪ್ರದೇಶ ಯೂನಿವರ್ಸಿಟಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಯೋಜನೆಗಳನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಬಿಶ್ವಭೂಷಣ ಹರಿಚಂದನ್, ಮುಖ್ಯಮಂತ್ರಿ ವೈ.ಎಸ್. ಜಗನಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

₹3,778 ಕೋಟಿ ವೆಚ್ಚದಲ್ಲಿ ಆರು ಪಥದ ಗ್ರೀನ್‌ಪೀಲ್ಡ್ ರಾಯ್‌ಪುರ-ವಿಶಾಖಪಟ್ಟಣಂ ಆರ್ಥಿಕ ಕಾರಿಡಾರ್‌ನ ಆಂಧ್ರಪ್ರದೇಶದ ವಿಭಾಗಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಪ್ರಧಾನಿಯವರು ಶ್ರೀಕಾಕುಳಂ-ಗಣಪತಿ ಕಾರಿಡಾರ್‌ನ ಭಾಗವಾಗಿ ₹200 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಎನ್‌ಎಚ್-326ಎ ನರಸನ್ನಪೇಟೆ-ಪಥಪಟ್ಟಣಂ ವಿಭಾಗವನ್ನು ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.