ADVERTISEMENT

ಅಡ್ಡಪರಿಣಾಮದ ವದಂತಿ: ಪ್ರಧಾನಿ ಎಚ್ಚರಿಕೆ

ಪಿಟಿಐ
Published 24 ನವೆಂಬರ್ 2020, 20:56 IST
Last Updated 24 ನವೆಂಬರ್ 2020, 20:56 IST
.
.   

ನವದೆಹಲಿ: ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತವೆ ಎಂಬ ವದಂತಿ ಹರಡಬಹುದು. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಇಂತಹ ವದಂತಿಗಳನ್ನು ತಡೆಯಬೇಕು ಎಂದು ಪ್ರಧಾನಿ ಹೇಳಿದ್ದಾರೆ.

‘ಕೋವಿಡ್‌ ಲಸಿಕೆಯುಜನವರಿ ಬಳಿಕ ಯಾವಾಗ ಬೇಕಿದ್ದರೂ ದೊರೆಯಬಹುದು. ಹಾಗಾಗಿ, ಲಸಿಕೆ ವಿತರಣೆಗೆ ಸಜ್ಜಾಗಿ ಎಂದು ರಾಜ್ಯಗಳಿಗೆ ಸೂಚಿಸಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ. ಪ್ರಧಾನಿ ಜತೆಗಿನ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಬಳಿಕ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT