ನವದೆಹಲಿ: ಇಸ್ಕಾನ್ ಸಂಸ್ಥಾಪಕ ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125ನೇ ಜಯಂತಿ ಅಂಗವಾಗಿ ₹125ರ ವಿಶೇಷ ನಾಣ್ಯವನ್ನುಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬಿಡುಗಡೆ ಮಾಡಿದರು.
ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಪ್ರಭುಪಾದರ ಕೊಡುಗೆ ಸ್ಮರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.