ADVERTISEMENT

ಮಾಲಿನ್ಯಕ್ಕೆ ಬಲಿ ರಾಜ್ಯದಲ್ಲೇ ಹೆಚ್ಚು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 20:27 IST
Last Updated 6 ಡಿಸೆಂಬರ್ 2018, 20:27 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ನವದೆಹಲಿ:ಕರ್ನಾಟಕದ ಪ್ರತಿ 1 ಲಕ್ಷ ಜನರಲ್ಲಿ 95 ಜನರನ್ನು ವಾಯುಮಾಲಿನ್ಯ ಸಂಬಂಧಿ ಕಾಯಿಲೆಗಳು ಕೊಲ್ಲುತ್ತಿವೆ. ಈ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ಹೆಚ್ಚು.

ಸೌದೆ ಒಲೆಯೂ ಕಾರಣ

ಮನೆಯ ಹೊರಗಿನ ವಾಯುಮಾಲಿನ್ಯದಿಂದ ಮಾತ್ರವಲ್ಲ, ಮನೆಯೊಳಗೆ ಉರುವಲು ಬಳಕೆಯಿಂದಲೂ ಸಾವು ಸಂಭವಿಸುತ್ತಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.