ADVERTISEMENT

‘ರಾಜಭವನಗಳು ಜನರಿಗೆ ಹತ್ತಿರವಾಗಲಿ’

ಪಿಟಿಐ
Published 24 ನವೆಂಬರ್ 2019, 19:44 IST
Last Updated 24 ನವೆಂಬರ್ 2019, 19:44 IST
ರಾಮನಾಥ ಕೋವಿಂದ್‌
ರಾಮನಾಥ ಕೋವಿಂದ್‌   

ನವದೆಹಲಿ: ‘ರಾಜಭವನಗಳು ಜನಸಾಮಾನ್ಯರಿಗೂ ಹತ್ತಿರವಾಗಬೇಕು’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಆಶಯ ವ್ಯಕ್ತಪಡಿಸಿದರು.

ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ 50ನೇ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT