ಜೈಪುರ: ಕೋವಿಡ್–19ಗೆ ದೇಶದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೋವಿಡ್–19ನಿಂದಾಗಿ ಪ್ರಾಣಕಳೆದುಕೊಂಡವರಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸಾವಿಗೀಡಾದ ವ್ಯಕ್ತಿ ಇಟಲಿಯವರು.ಭಾರತ ಪ್ರವಾಸದಲ್ಲಿದ್ದ ಅವರಿಗೆ ಸೋಂಕು ಇರುವುದು ದೃಢಪಟ್ಟ ಬಳಿಕ ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸದ್ಯ ದೇಶದಲ್ಲಿ 206 ಮಂದಿಗೆ ಕೊರೊನಾ ವೈರಸ್ ಸೋಂಕುದೃಢವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.