ಮುಂಬೈ: ಅಗ್ನಿ ಅನಾಹುತ ಸಂಭವಿಸಿದ್ದ ಇಲ್ಲಿನ ಸಾಕಿ ನಾಕಾದ ಬಟ್ಟೆಬರೆ ಗೋದಾಮಿದಲ್ಲಿ ಶನಿವಾರ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರತಿ ಲಾಲ್ಜಿ ಜೈಸ್ವಾಲ್(25) ಮತ್ತು ಪಿಯೂಷ್ ಧೀರಜ್ ಕಟಾಡಿಯಾ (42) ಮೃತಪಟ್ಟವರು. ಗೋದಾಮಿನಲ್ಲಿ ಶುಕ್ರವಾರ ಅಗ್ನಿ ಅನಾಹುತ ಸಂಭವಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.