ಲಖನೌ: ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದಿರುವ ಟ್ರಕ್, ಕಾರನ್ನು 500 ಮೀಟರ್ವರೆಗೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ ಎಂದು ಎಎನ್ಐ ವಿಡಿಯೊ ಸಹಿತ ಟ್ವೀಟ್ ಮಾಡಿದೆ.
ಇಟಾವಮೂಲದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸಮಾಜವಾದಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರ ಕಾರನ್ನು ಈ ರೀತಿ ಎಳೆದೊಯ್ಯಲಾಗಿದೆ.
ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.