ನವದೆಹಲಿ : ಅಯೋಧ್ಯೆಯಲ್ಲಿನ ರಾಮಮಂದಿರ–ಬಾಬ್ರಿ ಜನ್ಮಭೂಮಿ ವಿವಾದದ ಪ್ರಕರಣ ಸಂಬಂಧ ಸಲ್ಲಿಕೆಯಾಗಲಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರಕ್ಕೆ ದಿನಾಂಕ ನಿಗದಿಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರ ಮುಂದೆ ಅರ್ಜಿ ವಿಚಾರಣೆ ನಡೆಯಲಿದೆ.
2010ರಲ್ಲಿ ಅಲಹಾಬಾದ್ ಹೈಕೋರ್ಟ್ ಪೀಠ ನೀಡಿದ ತೀರ್ಪು ಪ್ರಶ್ನಿಸಿ 14 ಅರ್ಜಿಗಳು ಸಲ್ಲಿಕೆಯಾಗಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.