ADVERTISEMENT

ಅತ್ಯಾಚಾರ ಪ್ರಕರಣದ ಆರೋಪಿ ಅಸಾರಾಂಗೆ ಮಧ್ಯಂತರ ಜಾಮೀನು ನಿರಾಕರಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 19:45 IST
Last Updated 31 ಆಗಸ್ಟ್ 2021, 19:45 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್    

ನವದೆಹಲಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರು ಆಯುರ್ವೇದ ಚಿಕಿತ್ಸೆಗಾಗಿ ಕೋರಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಅವರ ನೇತೃತ್ವದ ತ್ರಿಸದಸ್ಯ ಪೀಠವು, ‘ಅರ್ಜಿದಾರರು ತಮ್ಮ ಎಲ್ಲಾ ಆಯುರ್ವೇದ ಚಿಕಿತ್ಸೆಗಳನ್ನು ಜೈಲಿನಲ್ಲಿಯೇ ಪಡೆಯುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT