ADVERTISEMENT

ತರೂರ್‌ಗೆ ಜಾಮೀನು

ಪಿಟಿಐ
Published 5 ಜುಲೈ 2018, 19:04 IST
Last Updated 5 ಜುಲೈ 2018, 19:04 IST
ಶಶಿ ತರೂರ್‌ (ಸಂಗ್ರಹ ಚಿತ್ರ).
ಶಶಿ ತರೂರ್‌ (ಸಂಗ್ರಹ ಚಿತ್ರ).   

ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ, ಅವರ ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರಿಗೆ ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.