ADVERTISEMENT

Video: ಚಿನ್ಮಯಿ ಕೃಷ್ಣದಾಸ್‌ ಬಂಧನ ಖಂಡಿಸಿ ಭಜನೆ ಮೂಲಕ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2024, 7:21 IST
Last Updated 29 ನವೆಂಬರ್ 2024, 7:21 IST

ಕೋಲ್ಕತ್ತ: ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್‌ ಬ್ರಹ್ಮಚಾರಿ ಬಂಧನ ವಿರೋಧಿಸಿ ಇಸ್ಕಾನ್ ಸಂಘಟನೆ ಸದಸ್ಯರು ಕೋಲ್ಕತ್ತದಲ್ಲಿ ಭಜನೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.