ಅಮೇಠಿ: ಎರಡು ದಿನಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ಹಾಗೂ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
‘ಹತ್ಯೆಯಾದ ಸುರೇಂದ್ರ ಸಿಂಗ್ (50) ಹಾಗೂ ಆರೋಪಿಯೊಬ್ಬನ ತಂದೆಯ ಮಧ್ಯೆ ಸ್ಥಳೀಯ ರಾಜಕೀಯ ವೈಷಮ್ಯವಿತ್ತು. ಇದು ಕೊಲೆಗೆ ಕಾರಣವಿಬಹುದು. 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ.
ಇನ್ನಷ್ಟು..
*ಅಮೇಠಿಯಲ್ಲಿ ಸಂಸದೆ ಸ್ಮೃತಿ ಇರಾನಿ ಬೆಂಬಲಿಗನ ಗುಂಡಿಟ್ಟು ಹತ್ಯೆ
*ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆಗೆ ಸ್ಥಳೀಯ ರಾಜಕೀಯ ದ್ವೇಷವೇ ಕಾರಣ
*ಗುಂಡಿಗೆ ಬಲಿಯಾದ ಪಕ್ಷದ ಕಾರ್ಯಕರ್ತನ ಅಂತ್ಯ ಸಂಸ್ಕಾರದಲ್ಲಿ ಸ್ಮೃತಿ ಇರಾನಿ ಭಾಗಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.