ಮುಂಬೈ (ಪಿಟಿಐ):ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸೋಮವಾರ ತೀರ್ಪು ನೀಡಲಿದೆ.
ಗುಜರಾತ್ ಮತ್ತು ರಾಜಸ್ಥಾನದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣದಿಂದ ಮುಕ್ತರಾಗುವರೋ, ಇಲ್ಲವೋ ಎಂಬುದು ಸೋಮವಾರ ತಿಳಿಯಲಿದೆ.
2005–2006ರಲ್ಲಿ ಸೊಹ್ರಾಬುದ್ದೀನ್ ಶೇಖ್, ಅವನ ಪತ್ನಿ ಕೌಸರ್ ಬೀ ಮತ್ತು ಸಹಚರ ತುಳಸೀರಾಂ ಪ್ರಜಾಪತಿಯನ್ನು ಈ ಎರಡು ರಾಜ್ಯಗಳ ಪೊಲೀಸರು ‘ನಕಲಿ’ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.