ಪೂಂಛ್ (ಪಿಟಿಐ): ಇಲ್ಲಿಯ ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟಗೊಂಡ ಪರಿಣಾಮ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.
ನಾಯಕ್ ರಾಜೀವ್ ಕುಮಾರ್ ಗಾಯಗೊಂಡವರು. ಅವರಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ವಿಶೇಷ ಚಿಕಿತ್ಸೆಗಾಗಿ ಜಮ್ಮುವಿನ ಮಿಲಿಟರಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.