ADVERTISEMENT

ಕುಪ್ವಾರ ಬಳಿ ಇಬ್ಬರು ಯೋಧರು ಹುತಾತ್ಮ

ಪಿಟಿಐ
Published 1 ಅಕ್ಟೋಬರ್ 2020, 9:25 IST
Last Updated 1 ಅಕ್ಟೋಬರ್ 2020, 9:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು– ಕಾಶ್ಮೀರದ ನೌಗಂ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಗುರುವಾರ ಬೆಳಿಗ್ಗೆ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಪಾಕಿಸ್ತಾನ ಪಡೆಗಳು ಅಪ್ರಚೋದಿತವಾಗಿ ಗಡಿಯುದ್ಧಕ್ಕೂ ದಾಳಿ ನಡೆಸಿದವು. ಭಾರತದ ಪಡೆಗಳೂ ಪ್ರತಿ ದಾಳಿ ನಡೆಸಿದವು ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT