ತಿರುಪತಿ: ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರು ಗುರುವಾರ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಆಗಮಿಸಿದರು.
ಪತ್ನಿ ಶಿರಂತಿ ಅವರೊಂದಿಗೆ ಇಲ್ಲಿಗೆ ಎರಡು ದಿನಗಳ ಭೇಟಿಗೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ ದೇವರ ದರ್ಶನ ಪಡೆಯಲಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.