ADVERTISEMENT

ಸ್ನಾಯು ಕ್ಷಯ: ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಪಿಟಿಐ
Published 6 ಅಕ್ಟೋಬರ್ 2023, 13:46 IST
Last Updated 6 ಅಕ್ಟೋಬರ್ 2023, 13:46 IST
<div class="paragraphs"><p>ಸುಪ್ರೀಂ ಕೋರ್ಟ್‌ </p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಸ್ನಾಯು ಕ್ಷಯ ಎಂಬ ಅಪರೂಪದ ಕಾಯಿಲೆ ಕುರಿತು ಅರಿವು ಮೂಡಿಸುವುದಕ್ಕಾಗಿ ಮತ್ತು ಚಿಕಿತ್ಸೆಗಾಗಿ ರಾಷ್ಟ್ರೀಯ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ  ಕೇಂದ್ರ ಸರ್ಕಾರ, ಏಮ್ಸ್‌ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಸ್ನಾಯು ಕ್ಷಯದಿಂದ ಬಳಲುತ್ತಿರುವ 251 ಮಕ್ಕಳು ಈ ಕುರಿತು  ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಸ್ನಾಯುಗಳನ್ನು ದುರ್ಬಲಗೊಳಿಸುವ ಈ ಕಾಯಿಲೆಯಿಂದಾಗಿ ಹಲವರು ನಡೆದಾಡುವ ಸಾಮರ್ಥ್ಯವನ್ನೂ ಕಳೆದುಕೊಳ್ಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.