ನವದೆಹಲಿ: ಪಾಕಿಸ್ತಾನ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ವೈಮಾನಿಕ ದಾಳಿ ನಡೆಸಿದ ವಿಚಾರಸಂಬಂಧಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ಸಂಜೆ 5 ಗಂಟೆಗೆ ಸರ್ವ ಪಕ್ಷಗಳಸಭೆ ಕರೆದಿದ್ದಾರೆ.
ಬಲಾಕೋಟ್ನಲ್ಲಿ ಜೈಷೆ ಉಗ್ರ ಸಂಘಟನೆಯ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಅವರಿಗೆ ವಿವರಣೆ ನೀಡಿದ್ದಾರೆ.
ಇದನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.