ಕೋಲ್ಕತ್ತ: ಶಾಸಕ ಸ್ಥಾನಕ್ಕೆ ಬುಧವಾರವಷ್ಟೇ ರಾಜೀನಾಮೆ ನೀಡಿದ್ದ ಪಶ್ಚಿಮ ಬಂಗಾಳದ ಪ್ರಮುಖ ನಾಯಕ ಸುವೇಂದು ಅಧಿಕಾರಿ ಗುರುವಾರ ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದರು.
ಮೂಲಗಳ ಪ್ರಕಾರ, ಅವರು ಟಿಎಂಸಿ ನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ಅಧಿಕಾರಿ ಕಳೆದ ತಿಂಗಳಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.