ಹೈದರಾಬಾದ್: ವೈಕುಂಠ ಏಕಾದಶಿಯಂದು ತಿರುಪತಿ ತಿರುಮಲ ದೇವಸ್ಥಾನದ ಹುಂಡಿಯಲ್ಲಿ ದಾಖಲೆಯ ₹7.68 ಕೋಟಿ ಕಾಣಿಕೆ ಮೊತ್ತ ಸಂಗ್ರಹವಾಗಿದೆ.
‘ಕಳೆದ ವರ್ಷದ ಅಕ್ಟೋಬರ್ 23ರಂದು ₹6.31 ಕೋಟಿ ಕಾಣಿಕೆ ಸಂಗ್ರಹವಾಗಿತ್ತು. ಇದು ಈವರೆಗಿನ ದಾಖಲೆಯ ಮೊತ್ತವಾಗಿತ್ತು’ ಎಂದು ಟಿಟಿಡಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.